ಕೊಲ್ಕತ್ತಾ, ಫೆ. 9 : ಪಶ್ಚಿಮ ಬಂಗಾಲ, ಬಿಹಾರ್, ಒರಿಸ್ಸಾ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ವ್ಯಾಪಕವಾಗಿರುವ ನಕ್ಸಲ್ ಹಾವಳಿಗೆ ತಗ್ಗಿಸಲು ಕೇಂದ್ರ ಸರಕಾರ ಮತ್ತೊಮ್ಮೆ ಮುಂದಾಗಿದ್ದು, ನಕ್ಸಲರು ಹಿಂಸೆ ಕೈಬಿಟ್ಟು ಮಾತುಕತೆಗೆ ಬಂದರೆ ಎಲ್ಲ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರಕಾರ ಬದ್ದವಾಗಿದೆ ಎಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಪಶ್ಚಿಮ ಬಂಗಾಲದ ಪ್ರವಾಸದಲ್ಲಿರುವ
ಮಂಡ್ಯ, ಜ. 11 : ಅತಿಥೇಯ ಕರ್ನಾಟಕ ತಂಡವು ನಗರದಲ್ಲಿ ನಡೆದ 2009-10ರ ಬಿ ಸಿ ರಾಯ್ ಟ್ರೋಫಿಯನ್ನು ಗೆದ್ದಕೊಂಡಿದೆ. 19 ವರ್ಷದೊಳಗಿನವರಿಗಾಗಿ ನಡೆದ 46ನೇ ಕಿರಿಯರ ರಾಷ್ಟ್ರೀಯ ಫುಟ್ ಪಾಲ್ ಟೂರ್ನಿಯಲ್ಲಿ ಕರ್ನಾಟಕವು ಒರಿಸ್ಸಾ ತಂಡವನ್ನು ಸೋಲಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಎರಡೂ ತಂಡಗಳು ಪ್ರಥಮಾರ್ಥದಲ್ಲಿ ಸಮಬಲವಾಗಿ ಹೋರಾಡಿ ಯಾವ ಫಲವೂ ದೊರೆಯಲಿಲ್ಲ. ದ್ವಿತಿಯಾರ್ಧದಲ್ಲಿ ಆಟದ ಮೇಲೆ
ಭುವನೇಶ್ವರ, ಡಿ. 10 : ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಹಾಗೂ ಅವರ ಪತಿ ದೇವಿಸಿಂಗ್ ಶೇಖಾವತ್ ಮತ್ತು ಒರಿಸ್ಸಾ ರಾಜ್ಯಪಾಲ ಎಂ ಸಿ ಭಂಡಾರಿ ಬುಧವಾರ (ನ 9) ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಮೂವರು ಗಣ್ಯರು ಪ್ರಯಾಣಿಸುತ್ತಿದ್ದ ವಾಯುಪಡೆ ಹೆಲಿಕಾಪ್ಟರ್ ರೆಕ್ಕೆಗಳು ಭುವನೇಶ್ವರ ವಿಮಾನ ನಿಲ್ದಾಣದ ಶೆಡ್ ಗೆ ಅಪ್ಪಳಿಸಿ ಹಾನಿಗೊಂಡಿವೆ. ಪ್ರತಿಭಾ ಪಾಟೀಲ್ ಪುರಿಯಲ್ಲಿ
ಲಂಡನ್, ಅ. 6 : ಜಾರ್ಖಂಡ್ ಮತ್ತು ಒರಿಸ್ಸಾದಲ್ಲಿ ಸುಮಾರು 20 ಬಿಲಿಯನ್ ಡಾಲರ್ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಉಕ್ಕು ಕೈಗಾರಿಕೆ ಯೋಜನೆಯನ್ನು ಅರ್ಸೆಲರ್ ಮಿತ್ತಲ್ ಕಂಪನಿ ಕೈಬಿಟ್ಟಿದೆ. ಭೂಖರೀದಿ ಸೇರಿದಂತೆ ಮತ್ತಿತರ ಮೂಲಭೂತ ಸೌಲಭ್ಯಗಳು ದೊರೆಯದ ಹಿನ್ನೆಲೆಯಲ್ಲಿ ಉಕ್ಕು ಕಂಪನಿ ಸ್ಥಾಪನೆ ಕೈಬಿಡಲಾಗಿದೆ. ಭಾರತದ ಇತರೆ ನಗರಗಳಲ್ಲಿ ಕಂಪನಿ ಸ್ಥಾಪನೆಗೆ ಪರಿಶೀಲನೆ ನಡೆಸಿದೆ.
'ಸ್ವದೇಸ್ 'ಚಿತ್ರದಲ್ಲಿ ಶಾರುಖ್ ಖಾನ್ ಅವರದು ನಾಸಾದಲ್ಲಿ ಕೆಲಸ ಮಾಡುವ ಅನಿವಾಸಿ ಭಾರತೀಯನ ಪಾತ್ರ. ಆತ ಭಾರತದ ತನ್ನ ಹಳ್ಳಿಗೆ ಹಿಂತಿರುಗಿದಾಗ ಅಲ್ಲಿನ ವಿದ್ಯುತ್ ಸಮಸ್ಯೆಯನ್ನು ಕಂಡು ವಿಚಲಿತನಾಗುತ್ತಾನೆ. ತನ್ನೂರಿನಲ್ಲಿ ಜಲವಿದ್ಯುತ್ ಘಟಕ ಸ್ಥಾಪಿಸುವ ಮೂಲಕ ಹಳ್ಳಿಗೆ ಬೆಳಕಾಗುತ್ತಾನೆ. ಇದು ರೀಲ್ ಕತೆಯಾಯಿತು. ಆದರೆ ರಿಯಲ್ ಲೈಫ್ ನಲ್ಲೂ ಶಾರುಖ್ ಇದೇ ರೀತಿಯ ಸಾಹಸವನ್ನು ಮಾಡಿ
ಬಾರ್ ಗಢ್ (ಒರಿಸ್ಸಾ). ಜು. 31 : ಹಿರಿಯ ಐಎಎಸ್ ಅಧಿಕಾರಿ ಜಗದಾನಂದ ಪಾಂಡಾ ಸೇರಿ ಅವರ ಕುಟುಂಬದ ನಾಲ್ಕು ಮಂದಿ ಗುಂಡು ಹಾರಿಸಿಕೊಂಡು ಸಾಮೂಹಿಕ ಅತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಒರಿಸ್ಸಾದ ಬಾರ್ ಗಢ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಹಿರಿಯ ಐಎಎಸ್ ಅಧಿಕಾರಿ ಪಾಂಡಾ (50) ಅವರ
ಕಂದಮಾಲ್ (ಒರಿಸ್ಸಾ), ಜೂ. 26 : ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಹತ್ಯೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ನಡೆಸಿದ ಕೋಮು ದಲ್ಲುರಿಯಲ್ಲಿ ದಾಳಿಗೊಳಿಗಾದ ಕ್ರಿಶ್ಚಿಯನ್ ಸಮುದಾಯಕ್ಕೆ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಕ್ಷಮೆಯಾಚಿಸಿದ್ದಾರೆ. ಈ ಘಟನೆಯೊಂದು ದುರದೃಷ್ಟಕರ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಭೇಟಿಗೆ ಒರಿಸ್ಸಾ ಪ್ರವಾಸ ಕೈಗೊಂಡಿರುವ ಚಿದಂಬರಂ ಇಂದು
ಭುಬನೇಶ್ವರ್, ಜೂ. 18 : ನವದೆಹಲಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ಮಂಡಳಿ (ಏಮ್ಸ್) ಶಾಖೆಗಳನ್ನು ದೇಶದ ಇತರೆ ಪ್ರಮುಖ ನಗರಗಳಲ್ಲಿ ಸ್ಥಾಪಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ರಾಜ್ಯ ನಾಲ್ಕು ಕೇಂದ್ರ ಸಚಿವರು ಪ್ರಧಾನಮಂತ್ರಿ ಹಾಗೂ ಕೇಂದ್ರದ ಆರೋಗ್ಯಮಂತ್ರಿ ಮೇಲೆ ಒತ್ತಡ ತರುವ ಮೂಲಕ ಬೆಂಗಳೂರಿನಲ್ಲಿ ಏಮ್ಸ್ ನ ಶಾಖೆ ಸ್ಥಾಪಿಸಲು ಪ್ರಯತ್ನಿಸಬೇಕಿದೆ. ಈ ಕುರಿತು ಒರಿಸ್ಸಾ
ಭುಬನೇಶ್ವರ, ಮೇ. 21 : ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜು ಜನತಾದಳದ ಮುಖಂಡ ನವೀನ ಪಟ್ನಾಯಕ್ ಮೂರನೇ ಬಾರಿಗೆ ಒರಿಸ್ಸಾ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಂ ಸಿ ಭಂಡಾರೆ ಅವರು ನವೀನ ಪಟ್ನಾಯಕ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸರಿಸುಮಾರು 11.30ಕ್ಕೆ ಪಟ್ನಾಯಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ
ಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11