ನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7
ರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು
ಇದು ಲೇಖನವಲ್ಲ. ನೌಕರಿ ಗುಳುಂ ಆಗಿಬಿಟ್ಟರೆ, ಅಡುಗೆ ಭಟ್ಟನ ಕೆಲಸಕ್ಕೆ ಈಗಲೇ ಹಾಕಿರುವ ಬ್ಲಾಗ್ ಅಪ್ಲಿಕೇಷನ್!ಭಾಗಶಃ ಎಲ್ಲಾ ಗಂಡಸರು ಒಮ್ಮೆ ಯಾದರು ಅಡುಗೆ ಮನೆಗೆ ನುಗ್ಗಿ ನಳ ಮಹಾರಾಜನ ತರ ಪೋಸ್ ಕೊಟ್ಟು ಅಡುಗೆ ಮಾಡಿರ್ತಾರೆ. (ನುಗ್ಗದೆ ಇದ್ದವರು ಇರಬಹುದು, ನಾನು ಕಂಡಿಲ್ಲ) ಇರಲಿ ನಾನಂತೂ ಇ ಪಾಕ ಗೃಹಕ್ಕೆ ಕಾಲೇಜು ದಿನಗಳಲ್ಲೇ ಕಾಲಿರಿಸಿದ್ದೆ. ಆದರೆ ಅದು
ಬೆಂಗಳೂರು, ಜು.11: ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಐಟಿ ಕಂಪನಿ ಸೀಮೆನ್ಸ್ ಇನ್ ಫಾರ್ಮೇಶನ್ ಸಿಸ್ಟಮ್ಸ್ ಲಿಮಿಟೆಡ್(ಎಸ್ ಐ ಎಸ್ ಎಲ್) ತನ್ನ 500 ಉದ್ಯೋಗಿಗಳನ್ನು ವಜಾಗೊಳಿಸಿದೆ. ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಂಪನಿಯ ಎರಡು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ವಜಾಗೊಳಿಸುವ ಮೊದಲು ನಮಗೆ ಯಾವುದೆ ಸೂಚನೆ ನೀಡದೆ ಏಕಾಏಕಿ ವಜಾಗೊಳಿಸಲಾಗಿದೆ. ನಮಗೆ ಪರಿಹಾರ ನೀಡುತ್ತಾರೋ ಇಲ್ಲವೋ ಎಂಬ ವಿಚಾರವೂ ಗೊತ್ತಿಲ್ಲ
ನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ
ಬೆಂಗಳೂರು, ಮೇ. 12 : ಆರ್ಥಿಕ ಹಿಂಜರಿತದಿಂದ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮೈಕ್ರೋಸಾಫ್ಟ್ ಕಂಪನಿಯಲ್ಲಿ ಈಗಾಗಲೇ ಭಾರತದಲ್ಲಿ ಶೇ. 1 ರಷ್ಟು ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಇನ್ನಷ್ಟು ಜನರನ್ನು ಕೆಲಸದಿಂದ ತೆಗೆಯಲಾಗುವುದು ಎಂದು ಕಂಪನಿ ತಿಳಿಸಿದೆ.ಆರ್ಥಿಕ ಕುಸಿತದಿಂದ ಹಣಕಾಸು ಸ್ಥಿತಿ ಗಮನಾರ್ಹ ರೀತಿಯಲ್ಲಿ ಕುಸಿತ ಕಂಡಿದೆ. ಇದೇ ಸ್ಥಿತಿ
ಬೆಂಗಳೂರು, ಮೇ. 11 : ಆರ್ಥಿಕ ಹಿಂಜರಿತದಿಂದ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಸಾಫ್ಟವೇರ್ ದಿಗ್ಗಜ ಮೈಕ್ರೋಸಾಫ್ಟ್ ಕಂಪನಿಯಲ್ಲಿ ಪಿಂಕ್ ಸ್ಲಿಪ್ ಹಾವಳಿ ಆರಂಭವಾಗಿದ್ದು, ಭಾರತದ ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿರುವ ಕಂಪನಿ ಶೇ. 1 ರಷ್ಟು ಉದ್ಯೋಗಿಗಳನ್ನು ಮನೆಗೆ ಕಳಿಹಿಸಲು ಅದು ನಿರ್ಧರಿಸಿದೆ. ಭಾರತದ ಉದ್ಯೋಗಿಗಳಿಗೆ ಈಗಾಗಲೇ ಮೇಲ್ ರವಾನಿಸಲಾಗಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು
ಸ್ವಿಜರ್ ಲ್ಯಾಂಡ್, ಏ. 15 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸ್ವಿಜರ್ ಲ್ಯಾಂಡ್ ನ ಬಹುದೊಡ್ಡ ಬ್ಯಾಂಕ್ ಎನಿಸಿರುವ ಯುಬಿಎಸ್ ಬ್ಯಾಂಕ್ ನ 9000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಮುಂದಾಗಿದೆ. ಜುರಿಚ್ ನಲ್ಲಿ ನಡೆದ ಬ್ಯಾಂಕ್ ನ ವಾರ್ಷಿಕ ಸಭೆಯಲ್ಲಿ ಯುಬಿಸಿ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಾಹಕ ಗ್ರುಬೆಲ್ ಓಸ್ವಾಲ್ಡ್
ಬೆಂಗಳೂರು, ಏ. 12 : ವಾರ್ಷಿಕ ಸಾಧನೆಯನ್ನು ಪರಿಗಣಿಸಿ ತೃಪ್ತಿಯಾಗಿ ಕಾರ್ಯ ನಿರ್ವಹಿಸದ 2100 ಜನರನ್ನು ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಕೆಲಸದಿಂದ ತೆಗೆದುಹಾಕಿದೆ.ರಾಷ್ಟ್ರದಾದ್ಯಂತ ಸುಮಾರು 60 ಸಾವಿರ ನೌಕರರನ್ನು ಇನ್ಫೋಸಿಸ್ ಕೆಲಸದ ನಿರ್ವಹಣೆಯ ಅವಲೋಕನ ಮಾಡಿ ತೃಪ್ತಿ ನೀಡದ ಜನರಿಗೆ ಪಿಂಕ್ ಸ್ಲಿಪ್ ನೀಡಲಾಗಿದೆ ಎಂದು ಇನ್ಫೋಸಿಸ್ ನ ಮೋಹನದಾಸ್ ಪೈ ಹೇಳಿದ್ದಾರೆ.ಆದರೆ, ಅಪ್ರೈಸಲನ್ನು ಹೊಸದಾಗಿ
ನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ