ಪುನೀತ್ ರಾಜ್ ಕುಮಾರ್, ಪ್ರಿಯಾಮಣಿ ನಟನೆಯ 'ರಾಮ್' ಚಿತ್ರದ ಸಿಡಿ ಮತ್ತು ಧ್ವನಿಸುರುಳಿಗಳು ಮಾರುಕಟ್ಟೆಗೆ ಈಗಾಗಲೇ ಬಿಡುಗಡೆಯಾಗಿರುವುದು ಗೊತ್ತೇ ಇದೆ. 'ರೆಡಿ ಫಾರ್ ಎನಿಥಿಂಗ್' ಎಂಬುದು ಚಿತ್ರದ ಅಡಿಬರಹ. ಚಿತ್ರದ ಹಾಡುಗಳು ಹೇಗಿವೆ ಎಂದು ಕೇಳುವವರಿಗೆ ಒಂದೇ ಮಾತಿನಲ್ಲಿ ಹೇಳಬೇಕೆಂದರೆ 'ರಾಮ್' ಚಿತ್ರದ ಸಂಗೀತ ಮತ್ತು ಹಾಡುಗಳು ನಿರೀಕ್ಷಿತ ಮಟ್ಟದಲ್ಲಿಲ್ಲ. ಗಜ, ಗಾಳಿಪಟ, ಪಯಣ, ಕೃಷ್ಣ
'ಅಂತು ಇಂತು ಪ್ರೀತಿ ಬಂತು', ಪರಮೇಶ ಪಾನ್ವಾಲ' ಚಿತ್ರಗಳನ್ನು ನಿರ್ಮಿಸಿದ್ದ ಆದಿತ್ಯಬಾಬು ಈಗ 'ರಾಮ್' ಚಿತ್ರವನ್ನು ನಿರ್ಮಿಸುತ್ತಿದ್ದು, ಪವರ್ಸ್ಟಾರ್ ಪುನೀತ್ರಾಜಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ. ಖ್ಯಾತ ಅಭಿನೇತ್ರಿ ಪ್ರಿಯಾಮಣಿ 'ರಾಮ್' ನ ನಾಯಕಿ. ಇದು ಪ್ರಿಯಾಮಣಿ ಅವರು ನಟಿಸುತ್ತಿರುವ ಪ್ರಥಮ ಕನ್ನಡ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ರಾಮ್' ಚಿತ್ರದ ಸಿಡಿ ಮತ್ತು ಧ್ವನಿಸುರುಳಿಗಳನ್ನು ಸಾಂಸ್ಕೃತಿಕ ನಗರಿ ಮೈಸೂರಿನ ಪೈ ವೈಸ್ ರಾಯ್ ನಲ್ಲಿ ಬುಧವಾರ (ನ.4) ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು. 'ಶಂಕರ್ ಐಪಿಎಸ್'ಚಿತ್ರೀಕರಣದಿಂದ ನೇರವಾಗಿ ವಿಜಯ್ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಪೊಲೀಸ್ ದಿರಿಸಿನಲ್ಲಿದ್ದ ವಿಜಯ್ ಧ್ವನಿಸುರುಳಿಯನ್ನು ಅನಾವರಣ ಮಾಡಿದರು.ಶ್ರೀರಂಗಪಟ್ಟಣದಲ್ಲಿ 'ಪೃಥ್ವಿ' ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಪುನೀತ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಲೆಗೆ ಹೊಸ ಕಿರೀಟ ತೊಡಿಸಲಾಗಿದೆ. 'ಕರ್ನಾಟಕ ಹೆಮ್ಮೆಯ ಪುತ್ರ' ಎಂಬ ಬಿರುದನ್ನು ಅಖಿಲ ಕರ್ನಾಟಕ ಬುದ್ಧಿಜೀವಿಗಳ ಸಂಘ ಪುನೀತ್ ಅವರಿಗೆ ನೀಡಿದೆ. ಪುನೀತ್ ಅವರ ವಿನಮ್ರತೆ, ಸಿನಿಮಾ ವೃತ್ತಿ ಜೀವನ ಮುಂತಾದ ಅಂಶಗಳನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಪುನೀತ್ ಅವರೊಂದಿಗೆ ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮಾಜಿ
ಆದಿತ್ಯ ಆರ್ಟ್ಸ್ ಎಮ್.ಸಿ.ಎಲ್ ಲಾಂಛನದಲ್ಲಿ ಆದಿತ್ಯಬಾಬು ನಿರ್ಮಿಸುತ್ತಿರುವ ‘ರಾಮ್ ಚಿತ್ರಕ್ಕೆ ಅಶ್ವಿನಿ ರೆಕಾರ್ಡಿಂಗ್ ಸ್ಟೂಡಿಯೋದಲ್ಲಿ ಹಿನ್ನಲೆ ಸಂಗೀತ ಅಳವಡಿಕೆ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಅವರ ಸಾರಥ್ಯದಲ್ಲಿ ನಡೆಯುತ್ತಿದೆ.‘ಅಂತು ಇಂತು ಪ್ರೀತಿ ಬಂತು, ‘ಪರಮೇಶ ಪಾನ್ವಾಲ ಚಿತ್ರಗಳನ್ನು ನಿರ್ಮಿಸಿದ್ದ ಆದಿತ್ಯಬಾಬು ಈಗ ‘ರಾಮ್ ಚಿತ್ರವನ್ನು ನಿರ್ಮಿಸುತ್ತಿದ್ದು, ಪವರ್ಸ್ಟಾರ್ ಪುನೀತ್ರಾಜಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ. ಖ್ಯಾತ ಅಭಿನೇತ್ರಿ ಪ್ರಿಯಾಮಣಿ ‘ರಾಮ್ ನ
ಹಿಂದೊಮ್ಮೆ ಉಭಯಕುಶಲೋಪರಿ ಮಾತಾಡುತ್ತಾ ಮಂಜು ಮಾಂಡವ್ಯ 'ಪೃಥ್ವಿ' ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿರುವುದಾಗಿ ಹೇಳಿದ್ದರು. ಆದರೆ, ಮುಹೂರ್ತದ ದಿನ ಆದದ್ದು ಅಚ್ಚರಿ. ಮಂಜು ಜಾಗದಲ್ಲಿ ಬಿ.ಎ.ಮಧು ಇದ್ದರು. ಯಾಕೀ ಬದಲಾವಣೆ ಎಂಬ ಪ್ರಶ್ನೆ ಹುಟ್ಟಿದ್ದೇ ಆಗ. 'ಸವಾರಿ' ಚಿತ್ರಕ್ಕೆ ಸಂಭಾಷಣೆ ಬರೆದಿದ್ದು ಮಂಜು ಮಾಂಡವ್ಯ. ಅವರು ಬರೆದ ಮಾತುಗಳಿಗೆ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಹಾಗಾಗಿ ನಿರ್ದೇಶಕ ಜೇಕಬ್
ಬೆಂಗಳೂರು, ಅ. 14 : ಬರಲಿರುವ 6ನೇ "ಅಕ್ಕ" ವಿಶ್ವ ಸಮ್ಮೇಳನದ ಲಾಂಛನ ಅಂಕಿತ ರಾಯಭಾರಿ (ಬ್ರಾಂಡ್ ಅಂಬಾಸಡರ್) ಆಗಿ 'ಪವರ್ ಸ್ಟಾರ್' ನಟ ಪುನೀತ್ ರಾಜ್ಕುಮಾರ್ ಅವರು ಅಲಂಕೃತರಾಗಿದ್ದಾರೆ. ಅಕ್ಕ ಬಳಗ ನೀಡಿದ ಈ ವಿಶೇಷ ಆಹ್ವಾನವನ್ನು ಪುನೀತ್ ಸಂತೋಷದಿಂದ ಒಪ್ಪಿ ಸಹಮತ ವ್ಯಕ್ತಪಡಿಸಿದ್ದಾರೆ.ಅಕ್ಕ ವಿಶ್ವ ಕನ್ನಡ ಸಮ್ಮೇಳನ 2010ರ ಸೆಪ್ಟೆಂಬರ್ ತಿಂಗಳಲ್ಲಿ ಅಮೆರಿಕಾದ
ಮಲಯಾಳಿ ಸುಂದರಿ ಪಾರ್ವತಿ ಮೆನನ್ ಮತ್ತೆ ಕನ್ನಡ ಚಿತ್ರರಂಗಕ್ಕೆ ಹಿಂತಿರುಗಿದ್ದಾರೆ. 'ಮಳೆ ಬರಲಿ ಮಂಜು ಇರಲಿ' ಚಿತ್ರದ ನಂತರ ಆಕೆ ಮಲೆಯಾಳಂ ಚಿತ್ರಗಳಲ್ಲಿ ತೊಡಗಿಕೊಂಡಿದ್ದರು. ಮಿಲನ ಚಿತ್ರದ ಬಳಿಕ ಇದೀಗ ಮತ್ತೊಮ್ಮೆ ಪುನೀತ್ ರಾಜ್ ಕುಮಾರ್ ಅಭಿನಯದ 'ಪೃಥ್ವಿ; ಚಿತ್ರಕ್ಕೆ ಆಯ್ಕೆಯಾಗಿದ್ದಾರೆ.ಪೃಥ್ವಿ ಚಿತ್ರವನ್ನು 'ಸವಾರಿ' ಚಿತ್ರದ ರೂವಾರಿ ಜೇಕಬ್ ವರ್ಗೀಸ್ ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಪೃಥ್ವಿ ಚಿತ್ರಕ್ಕೆ
ದುನಿಯಾ ಸೂರಿ ನಿರ್ದೇಶನದಲ್ಲಿ ಪುನೀತ್ ರಾಜ್ ಕುಮಾರ್ ನಟಿಸಲಿರುವ ಚಿತ್ರಕ್ಕೆ 'ಜಾಕಿ' ಎಂದು ಹೆಸರಿಡಲಾಗಿದೆ. ಪುನೀತ್ ಅಭಿನಯಿಸುತ್ತಿರುವ ಪೃಥ್ವಿ ಚಿತ್ರದ ನಂತರ ಜಾಕಿ ಚಿತ್ರ ಸೆಟ್ಟೇರಲಿದೆ. ''ಜಾಕಬ್ ವರ್ಗೀಸ್ ಮತ್ತು ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಪೃಥ್ವಿ ಚಿತ್ರ ಬರುತ್ತಿದೆ. ಸೂರಿ ನಿರ್ದೇಶನದಲ್ಲಿ ನಟಿಸುವುದು ಒಂದು ದೊಡ್ಡ ಸವಾಲು. ಹಾಗಾಗಿ ಈ ಎರಡೂ ಚಿತ್ರಗಳ ಬಗ್ಗೆ
ಕರ್ನಾಟಕ ಹಿಂದೆಂದೂ ಕಂಡರಿಯದ ಜಲಪ್ರಳಯಕ್ಕೆ ತುತ್ತಾಗಿದೆ. ಭೀಕರ ಮಳೆ ತಂದ ಅನಾಹುತ ಕರ್ನಾಟಕದ 18 ಜಿಲ್ಲೆಗಳ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ. ಸಂಘ ಸಂಸ್ಥೆಗಳು, ಕಾರ್ಪೊರೇಟ್ ಸಂಸ್ಥೆಗಳು, ದಾನಿಗಳು ಉದಾರ ಮನಸ್ಸಿನಿಂದ ಸಹಾಯ ಹಸ್ತ ಚಾಚಿದ್ದಾರೆ. ಸಂತ್ರಸ್ತರಿಗೆ ನೆರವಾಗಲು ಕನ್ನಡ ಚಿತ್ರೋದ್ಯಮ ಕೆಲವು ಮಂದಿ ಉದಾರ ಕೊಡುಗೆ ನೀಡಲು ಮುಂದೆ ಬಂದಿದ್ದಾರೆ. ಕನ್ನಡ ಚಿತ್ರೋದ್ಯಮದ ಹೊಸ ನಿರ್ಮಾಪಕಿ ಪ್ರಿಯಾ ದರ್ಶನ್