ಕೋಲ್ಕತಾ, ಜು. 4 : ಚಾಲಕನ ಅಜಾಗರೂಕತೆಯಿಂದ ಹೌರಾ ಸೇತುವೆಯ ಮೇಲಿಂದ ರೈಲು ಹಳಿಯ ಮೇಲೆ ಬಸ್ ಬಿದ್ದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಎಂಟು ಜನ ಸಾವಿಗೀಡಾದ ವಿದ್ರಾವಕ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ.ಮಿನಿ ಬಸ್ಸಿನಲ್ಲಿ ಒಟ್ಟು 40ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ಸೇತುವೆಯ ಬದಿಗೆ ಡಿಕ್ಕಿ ಹೊಡೆದು ಹಳಿಗಳ
ಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ,
ಬೆಂಗಳೂರು : ತುಮಕೂರು-ಬೆಂಗಳೂರು ರೈಲ್ವೇ ಜೋಡಿ ಮಾರ್ಗದ ಕಾಮಗಾರಿ 2007ರ ಮಾರ್ಚ್ನಲ್ಲಿ ಪೂರ್ಣಗೊಳ್ಳಲಿದೆ ಎಂದು, ನೈಋತ್ಯ ರೈಲ್ವೇ ವಲಯದ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕ ಮಹೇಶ್ ಮಂಗಲ್ ಹೇಳಿದ್ದಾರೆ.ನಗರದಲ್ಲಿ ನಡೆದ ರಾಜ್ಯ ವಾಣಿಜ್ಯೋದ್ಯಮ ಮಂಡಳಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿ ವ್ಯಾಪಕವಾದ ರೈಲ್ವೇ ಜಾಲ ಇಲ್ಲವಾದ್ದರಿಂದ ಔದ್ಯೋಗಿಕ ಬೆಳವಣಿಗೆಗೆ ತೊಡಕುಂಟಾಗಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಈ