ನಟಿ ರಾಧಿಕಾ ಮತ್ತೆ ಸುದ್ದಿಯಾಗಿದ್ದಾರೆ! ವೆಂಕಟೇಶ್ ಎಂಬ ಅಭಿಮಾನಿಯೊಬ್ಬ ರಾಧಿಕಾ ಹಿಂದೆ ಬಿದ್ದಿದ್ದಾನೆ. ವಿಶೇಷವೆಂದರೆ ಈತ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿನಿಧಿಸುವ ರಾಮನಗರ ಮೂಲದವನು. ಆದರೆ ರಾಧಿಕಾ ಅವರಿಗೆ ಮಾತ್ರ ಈ ಅಭಿಮಾನಿಯ ಬಗ್ಗೆ ಎಳ್ಳಷ್ಟು ಗೊತ್ತಿಲ್ಲ. ಈತ ಮಾತ್ರ ಮೈಮೇಲೆಲ್ಲಾ ಹಚ್ಚೆ ಹಾಕಿಸಿಕೊಂಡು ರಾಧಿಕಾಗಾಗಿ ಅಲೆದಾಡುತ್ತಿದ್ದಾನೆ. ವೆಂಕಟೇಶನ ಅಭಿಮಾನವೋ, ಅತಿರೇಕವೋ ರಾಧಿಕಾ ಹೆಸರು
ಬೆಂಗಳೂರು, ಆ. 6 : ಉಪಚುನಾವಣೆ ಪ್ರಚಾರ ಆಖಾಡಕ್ಕೆ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಆಗಸ್ಟ್ 8 ರಂದು ನಗರಕ್ಕೆ ಆಗಮಿಸಲಿದ್ದಾರೆ. ಪಕ್ಷದ ಚುನಾವಣಾ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಎಲ್ಲಾ ಐದು ಕ್ಷೇತ್ರಗಳಲ್ಲಿ ಸಂಚರಿಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕೃಷ್ಣ ಪ್ರಚಾರಕ್ಕೆ ಇಳಿಯುತ್ತಿರುವುದರಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಉಂಟಾಗಿದೆ. ಹೊಸ
ರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ
ಬೆಂಗಳೂರು, ಜು. 28 : ರಾಮನಗರ ವಿಧಾನಸಭೆ ಕ್ಷೇತ್ರದಿಂದ ಮಾಜಿ ಸಚಿವ ಹಾಗೂ ಮಾಜಿ ಜೆಡಿಎಸ್ ನಾಯಕ ಪಿಜಿಆರ್ ಸಿಂಧ್ಯಾ ಅವರನ್ನು ಕಣಕ್ಕಿಳಿಸಲು ಮಾಜಿ ಪ್ರಧಾನಿ ದೇವೇಗೌಡರು ಚಿಂತನೆ ನಡೆಸಿದ್ದಾರೆ. ಈ ಮೂಲಕ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಪೂರ್ಣಗೊಳಿಸಲಾಗಿದೆ ಎನ್ನಲಾಗಿದೆ. ಸೋಮವಾರ ಸಿಂಧ್ಯಾ ಅವರನ್ನು ತಮ್ಮ ನಿವಾಸಕ್ಕೆ ಕರೆಸಿ ಮಾತುಕತೆ ನಡೆಸಿದ್ದಾರೆ. ಇದರಿಂದಾಗಿ
ಮಾಗಡಿ,ಜು.27: ನೇಗಿಲಯೋಗಿಗಳು ವರ್ಷವಿಡೀ ಬೆವರು ಸುರಿಸಿ ದುಡಿದರೂ ಬೆಳೆದ ಬೆಳೆ ಕೈಗೆ ಬರುವಷ್ಟರಲ್ಲಿ ಪ್ರಕೃತಿಯ ಮುನಿಸು, ಕೀಟ ಬಾಧೆ ಮತ್ತು ಕಾಡು ಪ್ರಾಣಿಗಳ ಹಾವಳಿಯಿಂದ ರೈತನಿಗೆ ಸಮಸ್ಯೆಗಳು ಎದುರಾಗುತ್ತಿದೆ. ಸಾಲಸೋಲ ಮಾಡಿ ಬಂಡವಾಳ ಹೂಡಿ ಕೃಷಿಯಿಂದ ಬದುಕು ಹಸನು ಮಾಡಬೇಕೆಂಬ ಕನಸು ಕಟ್ಟಿಕೊಂಡ ರೈತರ ಬೆಳೆಯನ್ನ ಗಜಪಡೆ ದಾಳಿ ನಡೆಸಿ ನಾಶ ಪಡಿಸುತ್ತಿದೆ. ರಾಮನಗರ ಜಿಲ್ಲೆಯ ಮಾಗಡಿಯ
ಬೆಂಗಳೂರು, ಜು. 23 : ರಾಮನಗರ ಉಪಚುನಾವಣೆಯಲ್ಲಿ ತಮ್ಮ ಸೊಸೆ ಭವಾನಿ ರೇವಣ್ಣ ಅವರನ್ನು ಕಣಕ್ಕೆ ಇಳಿಸದಿರಲು ನಿರ್ಧರಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಈಗಾಗಲೇ ಪಕ್ಷ ಎದುರಿಸುತ್ತಿರುವ ಕುಟುಂಬ ರಾಜಕಾರಣ ಎಂಬ ಆರೋಪಕ್ಕೆ ಮತ್ತಷ್ಟು ಇಂಬು ನೀಡುವುದು ಬೇಡ. ಸ್ಥಳೀಯರನ್ನು ಅಖಾಡಕ್ಕೆ ಇಳಿಸೋಣ ಎಂಬ ಸಲಹೆಯನ್ನು ಗೌಡರು ಪಕ್ಷದ ಎರಡನೇ ಹಂತದ
ಬೆಂಗಳೂರು, ಜೂ.1: ಕೇಂದ್ರ ಸರಕಾರ ಮಲತಾಯಿ ಧೋರಣೆ ತಾಳುತ್ತಿದೆ ಎನ್ನುವ ಮನೋಧೋರಣೆಯನ್ನು ಬಿಟ್ಟು ಮುಖ್ಯಮಂತ್ರಿ ಯಡಿಯೂರಪ್ಪ ಸಹಕಾರ ಮನೋಭಾವ ಬೆಳೆಸಿಕೊಳ್ಳಲಿ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.ಕೇಂದ್ರ ಸಚಿವಾರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲಬಾರಿಗೆ ರಾಜ್ಯಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಕೇಂದ್ರ ಸರಕಾರ ರಾಜ್ಯದ ಬಗ್ಗೆ
ಬೆಂಗಳೂರು, ಅ.30:ರಾಮನಗರದ ರಾಮದೇವರ ಬೆಟ್ಟ ಹಿಂದಿ ಚಿತ್ರ ಷೋಲೆಯ ಗಬ್ಬರ್ ಸಿಂಗ್ ನ ಅಡಗು ತಾಣ ಮಾತ್ರವಲ್ಲ ಉದ್ದ ಕೊಕ್ಕಿನ ರಣಹದ್ದುಗಳ ತಾಣವೂ ಹೌದು. ಅಳಿವು ಉಳಿವಿನ ಅಂಚಿನಲ್ಲಿರುವ ಈ ಪಕ್ಷಿ ಸಂಕುಲವನ್ನು ಸಂರಕ್ಷಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ. ಉದ್ದ ಕೊಕ್ಕಿನ ರಣಹದ್ದುಗಳಿಗಾಗಿಯೇ ಅರಣ್ಯ ಇಲಾಖೆ ವಿಶಿಷ್ಟವಾದ ಪಕ್ಷಿಧಾಮವನ್ನ್ನು ರಾಮನಗರದಲ್ಲಿ ಸ್ಥಾಪಿಸುತ್ತಿದೆ. ರಣಹದ್ದ್ದುಗಳಿಗಾಗಿಯೇ ನಿರ್ಮಿಸಿರುವ ಈ ವಿಶಿಷ್ಟ
ಎಡದಿಂದ-ಬಲಕ್ಕೆ1. ಗಂಧದಗುಡಿ 3. ಹಳೆಬೀಡು7. ಮೂಡಬಿದ್ರಿ8. ಶಿಶುನಾಳ10. ಮರವಂತೆ12. ರಾಮನಗರ13. ಕೊಕ್ಕರೆಬೆಳ್ಳೂರು15. ಮೇಲುಕೋಟೆ17. ಚಾಮುಂಡಿಬೆಟ್ಟ19. ಗುಬ್ಬಿ22. ರಂಗನತಿಟ್ಟು23. ನಂಜನಗೂಡು24. ಮೈಸೂರು25. ಯಾಣ26. ಅಬ್ಬೆ ಫಾಲ್ಸ್28. ಶಿರಸಿ29. ಕಳಸ30. ಮುರುಡೇಶ್ವರ32. ನಾಗರಹೊಳೆ35. ಬಿಳಿಗಿರಿ36. ಹೊರನಾಡು37. ತಲಕಾವೇರಿ39. ಮಂಡ್ಯ40. ಆಲೂರು41. ಶ್ರವಣಬೆಳಗೊಳ ಮೇಲಿಂದ-ಕೆಳಕ್ಕೆ2. ಬಂಡಿಪುರ4. ಬೀದರ್5. ಕೊಡಚಾದ್ರಿ6. ಧರ್ಮಸ್ಥಳ9. ಬಿಜಾಪುರ10. ಮದ್ದೂರು11. ಕೆಮ್ಮಣ್ಣುಗುಂಡಿ13. ಕೊಡಗು14. ಬೆಳಗಾವಿ15. ಮೇಕೆದಾಟು16. ಕೋಲಾರ18. ಪಟ್ಟದಕಲ್ಲು20.
ಇದು ಒಂದು ಪದಬಂಧ. ನಮಗೆ ಕರ್ನಾಟಕ ಎಷ್ಟು ಗೊತ್ತು? ಏನು ಗೊತ್ತು? ಎಂಬ ಆತ್ಮಾವಲೋಕನಕ್ಕೆ ಇದು ಸೂಕ್ತ ವೇದಿಕೆ. ರಾಜ್ಯದ ಐವತ್ತು ಪ್ರವಾಸಿ ಸ್ಥಳಗಳನ್ನು ಪದಬಂಧ ಒಳಗೊಂಡಿದೆ. ಪದಬಂಧ ಬಿಡಿಸುವ ಪ್ರಯತ್ನದಲ್ಲಿ ಈ ಸ್ಥಳಗಳನ್ನು ನೆನಪು ಮಾಡಿಕೊಳ್ಳಿ. ಸುವರ್ಣ ಕರ್ನಾಟಕದ ಅಂಗವಾಗಿ ನಮ್ಮ ಈ ಕಿರು ಪ್ರಯತ್ನವನ್ನು ಒಪ್ಪಿಸಿಕೊಳ್ಳಿ.ಶ್ರೀನಾಥ್ ಭಲ್ಲೆ, ರಿಚ್ಮಂಡ್ಎಡದಿಂದ-ಬಲಕ್ಕೆ1. ಕರ್ನಾಟಕವನ್ನು ಕುರಿತು ಹೀಗೆ ಒಂದು