ಹೊಸಬರು ನಟಿಸಿದ ಕನ್ನಡ ಯಶಸ್ವಿ ಚಿತ್ರ 'ಜೋಶ್' ತಮಿಳುನಾಡಿಗೆ ಹಾರಿದೆ. ಎಸ್ ವಿ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರ ತಮಿಳಿಗೆ ರೀಮೇಕ್ ಆಗುತ್ತಿದ್ದು ತಮಿಳಿನಲ್ಲಿ ಶಿವಮಣಿ ಜತೆ ಶರವಣನ್ ಅವರು ಕೈಜೋಡಿಸಿ ಆಕ್ಷನ್, ಕಟ್ ಹೇಳಲಿದ್ದಾರೆ. ಈ ಮೂಲಕ ನಿರ್ದೇಶಕರಾಗಿ ಶಿವಮಣಿ ತಮಿಳು ಚಿತ್ರರಂಗಕ್ಕೆ ಪ್ರವೇಶ ಪಡೆದಂತಾಗುತ್ತದೆ. ಸಂಭಾಷಣೆಗೆ ನಂಜುಂಡ ಅವರನ್ನು ಅಂತಿಮಗೊಳಿಸಲಾಗಿದೆ. 'ಬುದ್ಧಿವಂತ'
ಜೆ.ಎನ್.ವಿ.ಕೆ. ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಪಾಗಲ್ ಪ್ರೇಮಿಯ ನೈಜ ಕಥೆ ಆಧಾರಿತ ಚಿತ್ರ 'ಗಿಲ್ಲಿ' ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ರಾಘವ್-ಲೋಕಿ ಮರಸೂರು ನಿರ್ದೇಶಿಸಿರುವ ಈ ಚಿತ್ರ ತಮಿಳಿನ ಸೂಪರ್ ಹಿಟ್ '7 ಜಿ ರೈನ್ಬೋ ಕಾಲೋನಿ'ಯ ರೀಮೇಕ್. ಕಥೆಯ ಎಳೆಯನ್ನು ಮಾತ್ರ ತೆಗೆದುಕೊಂಡು ಕನ್ನಡ ಪ್ರೇಕ್ಷಕನಿಗೆ ಇಷ್ಟವಾಗುವ ಅಂಶಗಳನ್ನು ಸೇರಿಸಿಕೊಂಡು ಈ ಚಿತ್ರವನ್ನು ನಿರ್ಮಿಸಿದವರು ಅಣಜಿ
ಬಹಳಷ್ಟು ಸಿನಿಮಾ ಕಲಾವಿದರು ತಾವು ಮಾಡುವ ಒಳ್ಳೆ ಕೆಲಸಗಳಿಗೆ ಪ್ರಚಾರ ಬಯಸುವುದಿಲ್ಲ. ಬಲಗೈಯಲ್ಲಿ ಕೊಟ್ಟದ್ದು ಎಡಗೈಗೆ ಗೊತ್ತಾಗಬಾರದು ಎಂಬ ಧೋರಣೆ ಅವರದು. ಆದಷ್ಟು ತೆರೆಮರೆಯಲ್ಲೇ ಈ ರೀತಿಯ ಉತ್ತಮ ಕೆಲಸಗಳನ್ನು ಮಾಡುತ್ತಿರುತ್ತಾರೆ. ಬೇಡಬೇಡ ಎಂದರೂ ಸಿನಿಮಾ ಪತ್ರಕರ್ತರು ಅವರ ಉತ್ತಮ ಕಾರ್ಯಗಳನ್ನು ಬೆಳಕಿಗೆ ತರುತ್ತಲೇ ಇರುತ್ತಾರೆ. ಅಂತಹದ್ದೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಒಂದು ಸುದ್ದಿ.ತೆಲುಗಿನಲ್ಲಿ ಭರ್ಜರಿ
ತಮಿಳಿನ ಸೂಪರ್ ಹಿಟ್ ಚಲನಚಿತ್ರ 'ಅಭಿಯುಂ ನಾನುಂ'(ಅಭಿ ಮತ್ತು ನಾನು) ಕನ್ನಡಕ್ಕೆ ರೀಮೇಕ್ ಆಗುತ್ತಿದೆ. ಪ್ರಕಾಶ್ ರೈ ನಿರ್ಮಾಣದ ಈ ಚಿತ್ರದಲ್ಲಿ ಸ್ವತಃ ಅವರು ನಟಿಸಿದ್ದರು. ರಾಧಾ ಮೋಹನ್ ನಿರ್ದೇಶಿಸಿದ್ದ ಈ ಚಿತ್ರ ತೆಲುಗಿನಲ್ಲಿ 'ಆಕಾಶಮಂತ' ಹೆಸರಿನಲ್ಲಿ ರೀಮೇಕ್ ಆಗಿ ಜನಪ್ರಿಯವಾಗಿತ್ತು. ಅಭಿಯುಂ ನಾನುಂ ಚಿತ್ರ ಕನ್ನಡಕ್ಕೆ ಮರುನಿರ್ಮಾಣವಾಗುತ್ತಿದೆ. ಈ ಚಿತ್ರವನ್ನು ಪ್ರಕಾಶ್ ರೈ ನಿರ್ಮಿಸಿ,
ತಮಿಳಿನ ಸೂಪರ್ ಹಿಟ್ ಚಲನಚಿತ್ರ 'ಅಭಿಯುಂ ನಾನುಂ'(ಅಭಿ ಮತ್ತು ನಾನು) ಕನ್ನಡಕ್ಕೆ ರೀಮೇಕ್ ಆಗುತ್ತಿದೆ. ಪ್ರಕಾಶ್ ರೈ ನಿರ್ಮಾಣದ ಈ ಚಿತ್ರದಲ್ಲಿ ಸ್ವತಃ ಅವರು ನಟಿಸಿದ್ದರು. ರಾಧಾ ಮೋಹನ್ ನಿರ್ದೇಶಿಸಿದ್ದ ಈ ಚಿತ್ರ ತೆಲುಗಿನಲ್ಲಿ 'ಆಕಾಶಮಂತ' ಹೆಸರಿನಲ್ಲಿ ರೀಮೇಕ್ ಆಗಿ ಜನಪ್ರಿಯವಾಗಿತ್ತು. ಅಭಿಯುಂ ನಾನುಂ ಚಿತ್ರ ಕನ್ನಡಕ್ಕೆ ಮರುನಿರ್ಮಾಣವಾಗುತ್ತಿದೆ. ಈ ಚಿತ್ರವನ್ನು ಪ್ರಕಾಶ್ ರೈ ನಿರ್ಮಿಸಿ,
ತೆಲುಗಿನ ಯಶಸ್ವಿ 'ಶೌರ್ಯಂ' ಚಿತ್ರದ ಕನ್ನಡ ಅವತರಿಣಿಕೆಯಲ್ಲಿ ದರ್ಶನ್ ತೂಗುದೀಪ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಸಾಧುಕೋಕಿಲ ನಿರ್ದೇಶಿಸಲಿದ್ದಾರೆ. ಚಿತ್ರಕ್ಕೆ ಶೌರ್ಯ, ಭದ್ರ ಅಂತ ಹೆಸರಿಡಲು ಚಿಂತಿಸಲಾಗಿದೆ.ಆದರೆ ಚಿತ್ರದ ಶೀರ್ಷಿಕೆ ಇನ್ನೂ ಅಂತಿಮಗೊಂಡಿಲ್ಲ.ತೆಲುಗು ನಟ ಗೋಪಿಚಂದ್ ಅಭಿನಯಿಸಿದ್ದ 'ಶೌರ್ಯಂ' ಚಿತ್ರ ಆಂಧ್ರಪ್ರದೇಶದಲ್ಲಿ ಜಯಭೇರಿ ಬಾರಿಸಿತ್ತು. ಆ ಚಿತ್ರದಲ್ಲಿದ್ದ ಸಿದ್ಧ ಸೂತ್ರಗಳನ್ನು ಗಮನಿಸಿದರೆ ದರ್ಶನ್ ಇಮೇಜ್ ಗೆ ಹೇಳಿ ಮಾಡಿಸಿದಂತ
ತಂಗಿಯನ್ನು ಸರ್ವಸ್ವವೆಂದು ತಿಳಿದ ಅಣ್ಣ. ಪ್ರೇಯಸಿಯೇ ತನಗೆಲ್ಲಾ ಎನ್ನುವ ಪ್ರಿಯಕರ. ಇಬ್ಬರು ಹಠ ಸ್ವಭಾವದವರು ಇಂತಹ ಸಮಾನ ಮನಸ್ಕರ ನಡುವೆ ನಡೆಯುವ ಮಾತುಕತೆ ಈ ರೀತಿಯಿದೆ. ಶ್ರೀಮಂತ ವ್ಯಕ್ತಿಯೊಬ್ಬನ ಮನೆಗೆ ಏಕಾಏಕಿ ಆಗಮಿಸಿದ ಹದಿಹರೆಯದ ಹುಡುಗ ಸಾಹುಕಾರನ ಸಹಾಯಕನ ಬಳಿ ಬಂದು ‘ನಿನ್ನ ಬಾಸ್ ಎಲ್ಲಿ ಎನ್ನುತ್ತಾನೆ‘. ಅವರಿಂದ ನಿನ್ನಗೇನಾಗಬೇಕು ಎಂದು ಸಹಾಯಕ ಕೇಳುತ್ತನೆ. ಇವರ ಸಂಭಾಷಣೆಯನ್ನು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹೊಸ ನಾಯಕಿ ಸಿಕ್ಕಿದ್ದಾರೆ! ಪೊರ್ಕಿ ಚಿತ್ರದ ನಾಯಕಿಯಾಗಿ ಬೆಂಗಳೂರು ಬೆಡಗಿ ಪ್ರಣೀತಾ ಆಯ್ಕೆಯಾಗಿದ್ದಾರೆ. ತೆಲುಗಿನ ಸೂಪರ್ ಹಿಟ್ ಚಲನಚಿತ್ರ 'ಪೋಕಿರಿ' ಕನ್ನಡಕ್ಕೆ ಪೊರ್ಕಿಯಾಗಿ ರೀಮೇಕ್ ಆಗುತ್ತಿರುವುದು ಗೊತ್ತೇ ಇದೆ. ಅಂದುಕೊಂಡಂತೆ ಎಲ್ಲಾ ನಡೆದಿದ್ದರೆ ಪ್ರಣೀತಾ ಅವರು ಇಂದ್ರಜಿತ್ ಲಂಕೇಶರ ಚಿತ್ರದ ಮೂಲಕ ಬೆಳ್ಳಿತೆರೆಗೆ ಅಡಿಯಿಡಬೇಕಾಗಿತ್ತು. ಆದರೆ ಕಾರಣಾಂತರಗಳಿಂದ ಆ ಚಿತ್ರ
ಸರಿಸುಮಾರು ನಾಲ್ಕು ಸುದೀರ್ಘ ವರ್ಷಗಳ ಬಳಿಕ ಪ್ರಕಾಶ್ ರೈ (ಪ್ರಕಾಶ್ ರಾಜ್) ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ 'ಅಜಯ್' ಚಿತ್ರ ರೈ ಅಭಿನಯದ ಕೊನೆಯ ಕನ್ನಡ ಚಿತ್ರವಾಗಿತ್ತು. ತೆಲುಗಿನ ಸೂಪರ್ ಹಿಟ್ ಚಲನಚಿತ್ರ 'ಒಕ್ಕಡು' ಕನ್ನಡಕ್ಕೆ ಅಜಯ್ ಆಗಿ ರೀಮೇಕ್ ಆಗಿತ್ತು. ಬೆಳಗ್ಗೆ ಚೆನ್ನ್ನೈ, ಮಧ್ಯಾಹ್ನ ಹೈದರಾಬಾದ್ ಸಂಜೆ ಮತ್ತೊಂದು ಕಡೆ...ಹೀಗೆ ಬಿಡುವಿಲ್ಲದೆ
ಕಾಂತಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಬಿ.ಪಿ.ತ್ಯಾಗರಾಜ್ ನಿರ್ಮಿಸುತ್ತಿರುವ ‘ಉಲ್ಲಾಸ ಉತ್ಸಾಹ‘ ಚಿತ್ರಕ್ಕೆ ನಗರದ ಆಕಾಶ್ ಸ್ಟೂಡಿಯೋದಲ್ಲಿ ಡಿ.ಟಿ.ಎಸ್ ಅಳವಡಿಕೆ ಪ್ರಕ್ರಿಯೆನಡೆಯುತ್ತಿದೆ. ಕರ್ನಾಟಕದ ರಮ್ಯ ತಾಣಗಳಲ್ಲಲ್ಲದೆ ಹೊರ ರಾಜ್ಯಗಳಲ್ಲೂ ಚಿತ್ರೀಕರಣಗೊಂಡಿರುವ ಈ ಚಿತ್ರ ಸಂಪೂರ್ಣ ಮನೋರಂಜನೆಯಿಂದ ಕೂಡಿದೆ ಹಾಗೂ ಹದಿಹರೆಯದವರಿಗೆ ಹತ್ತಿರವಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.ತಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಅಪರೂಪದ ಕಲಾವಿದ ಗಣೇಶ್ ಈ