ಬೆಂಗಳೂರು: ಬೆಳಗಾವಿ ಜಿಲ್ಲೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಜವಾಬ್ದಾರಿ ಹೊತ್ತುಕೊಳ್ಳುವುದು ಸಾಧ್ಯವಾಗದೇ ಇದ್ದರೆ, ಸಮ್ಮೇಳನ ಜವಾಬ್ದಾರಿಯನ್ನು ಬೇರೆ ಜಿಲ್ಲೆಗೆ ವಹಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಹರಿಕೃಷ್ಣ ಪುನರೂರು ಎಚ್ಚರಿಸಿದ್ದಾರೆ.ಕಳೆದ ಬಾರಿ ತುಮಕೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಂದಿನ ಸಮ್ಮೇಳನ ನಡೆಸುವ ಹೊಣೆಯನ್ನು ಬೆಳಗಾವಿ ಜಿಲ್ಲೆಗೆ ವಹಿಸಲಾಗಿತ್ತು. ಆದರೆ ಜಿಲ್ಲಾಪರಿಷತ್
ಲೇಖಕಿಯರ ಸಮ್ಮೇಳನದ ಕಾರ್ಯಕ್ರಮ ಪಟ್ಟಿಸಮ್ಮೇಳನದಲ್ಲಿ ಚರ್ಚೆ, ಕವಿ ಗೋಷ್ಠಿ, ಸನ್ಮಾನ, ನಿರ್ಣಯ ಮಂಡನೆ...ಬೆಂಗಳೂರು : ಐದನೆಯ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನವನ್ನು ಜುಲೈ 12 ಮತ್ತು 13ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಲೇಖಕಿಯರ ಸಂಘ ಆಯೋಜಿಸಿದೆ.ರಾಜ್ಯ ಲೇಖಕಿಯರ ಈ ಸಮ್ಮೇಳನಾಧ್ಯಕ್ಷರಾಗಿ ವೀಣಾ ಶಾಂತೇಶ್ವರ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಲೇಖಕಿಯರ
ಬೀದರ್ನಲ್ಲಿ ಎಪ್ಪತ್ತೆರಡನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಹಾಸನದಲ್ಲಿ ಕಸಾಪ ಕಾರ್ಯಕಾರಿ ಸಮಿತಿ ನಿರ್ಣಯಹಾಸನ : 72ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೀದರ್ನಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ.ಬೀದರ್ ಜಿಲ್ಲಾ ಸಚಿವರ ಮನವಿಯನ್ನು ಪುರಸ್ಕರಿಸಿ ಕಾರ್ಯಕಾರಿ ಸಮಿತಿಯು ಸರ್ವಾನುಮತದಿಂದ ಈ ನಿರ್ಣಯ ಕೈಗೊಂಡಿದೆ ಎಂದು ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ