ಮುಂಬೈ, ನ. 22 : ನನ್ನ ನೂರಾರು ಸಹೋದರ-ಸಹೋದರಿಯರ ಸಾವಿಗೆ ಕಾರಣವಾಗಿರುವ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ನನ್ನ ಕೈಗೊಪ್ಪಿಸಿದರೆ ಸ್ಥಳದಲ್ಲೇ ಆತನನ್ನು ಕೊಂದು ಹಾಕುತ್ತೇನೆ ಎಂದು ಡಬ್ಲ್ಯು ಡಬ್ಲ್ಯು ಇ ಕುಸ್ತಿಪಟು ಗ್ರೇಟ್ ಖಲಿ ಅಲಿಯಾಸ್ ದಿಲೀಪ್ ಸಿಂಗ್ ರಾಣಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯವನ್ನು ರಕ್ಷಿಸಲು ಕಾನೂನು ಇದೆ ಎಂಬುದು ನನಗೆ ಗೊತ್ತು. ಆದರೂ
ಬೆಂಗಳೂರು, ನ. 11 : ದೇಶ ವಿಭಜನೆಯ ನಂತರ ಇಲ್ಲಿಯ ಉಳಿದಿರುವ ಮುಸ್ಲಿಮರು ಆತಂಕವಾದಿಗಳಲ್ಲ. ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೃತ್ಯಗಳಿಗೆ ಅವರು ಕಾರಣರೂ ಅಲ್ಲ ಎಂದು ಮಾಡಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆಗಳು ನಡೆಯಲು ಹೊರಗಿನ ಶಕ್ತಿಗಳೇ ಹೊರತು,
ಬೆಂಗಳೂರು, ನ. 11 : ದೇಶ ವಿಭಜನೆಯ ನಂತರ ಇಲ್ಲಿಯ ಉಳಿದಿರುವ ಮುಸ್ಲಿಮರು ಆತಂಕವಾದಿಗಳಲ್ಲ. ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೃತ್ಯಗಳಿಗೆ ಅವರು ಕಾರಣರೂ ಅಲ್ಲ ಎಂದು ಮಾಡಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆಗಳು ನಡೆಯಲು ಹೊರಗಿನ ಶಕ್ತಿಗಳೇ ಹೊರತು,
ಬೆಂಗಳೂರು, ಅ. 13 : ಎಕೆ 47, ಸರಣಿ ಬಾಂಬ್ ಸ್ಫೋಟ, ಸೈಬರ್ ವಾರ್ ಹಳತಾಯ್ತು. ಈಗ ಏನಿದ್ದರೂ ಗಾಂಧಿಗಿರಿ. `ಪ್ರೀತಿ'ಯೇ ಆಯುಧವಾಗುಳ್ಳ ಧರ್ಮ ಯುದ್ಧ (ಜಿಹಾದ್) ಕರ್ನಾಟಕದಲ್ಲಿ ಹರಡುತ್ತಿರುವ ಆಘಾತಕಾರಿ ಅಂಶ ಹೈಕೋರ್ಟ್ ಮುಖಾಂತರ ಬೆಳಕಿಗೆ ಬಂದಿದೆ.ದಕ್ಷಿಣ ಕನ್ನಡದಲ್ಲಿ ಕೇಳಿ ಬಂದ ಈ `ಲವ್ ಅಥವಾ ರೋಮಿಯೊ ಜಿಹಾದ್' ಮೂಲ ಕೇರಳ. ಇಲ್ಲಿನ ಒಂದು ವರ್ಗದ
ನವದೆಹಲಿ, ಸೆ. 24 : ಇಸ್ಲಾಂ ಎಂಬ ಪದವು ಭಯೋತ್ಪಾದನೆಗೆ ಪರ್ಯಾಯ ಎಂಬ ಆರೋಪ ಶುದ್ಧ ಸುಳ್ಳು. ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅದು ಸತ್ಯವೂ ಅಲ್ಲ ಬಾಲಿವುಡ್ ನಟಿ ಶಬಾನಾ ಆಜ್ಮಿ ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ಕಲೆ, ಸಂಸ್ಕೃತಿ ಹಾಗೂ ಪಾಕಶಾಸ್ತ್ರಕ್ಕೆ ಸಂಬಂಧಿಸಿದ ಐತಿಹಾಸಿಕ ಉತ್ಸವದ ಅಂಗವಾಗಿ ದಕ್ಷಿಣ ಆಫ್ರಿಕಾಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅವರು, ಇಸ್ಲಾಂ
ಭಯೋತ್ಪಾದನೆಯಂಥ ಬೃಹತ್ ಸಮಸ್ಯೆಗಳನ್ನ ಎದುರಿಸುತ್ತಿರುವ, ಭಯೋತ್ಪಾದನೆಯ ಕಾರಣದಿಂದ ಪ್ರತಿದಿನವೂ ಮಾನವಬಲಿ ಕೊಡುತ್ತಿರುವ, ಹೀಗಾಗಿಯೂ ಸ್ವಾರ್ಥಕ್ಕೋಸ್ಕರ ಭಯೋತ್ಪಾದನೆಯ ವಿರುದ್ಧವೇ ಮೌನ ತಳೆದಿರುವ ಹಲವಾರು ರಾಜಕೀಯ ನಾಯಕರನ್ನು ಹೊಂದಿರುವ ಏಕೈಕ ರಾಷ್ಟ್ರ ಭಾರತ!ಈಗ್ಗೆ ಕೆಲ ದಿನಗಳ ಹಿಂದೆ, ಅಮೆರಿಕದ ತಪಾಸಣಾ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹಿಂದಿ ಚಿತ್ರರಂಗದ ಮೇರು ನಟ ಶಾರುಖ್ ಖಾನ್ರವರ ಜತೆ ನಡೆದುಕೊಂಡ ರೀತಿ ಎಂಥಹವನಿಗೂ ರೋಷ
ನವದೆಹಲಿ, ಆ. 17 : ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ನಡೆದ ಮುಂಬೈ ಭಯೋತ್ಪಾದನೆ ಮಾದರಿಯಲ್ಲಿ ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ಸಂಚು ರೂಪಿಸಿರುವ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದರು. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ವ್ಯಾಪಕ ಭಾರಿ ಬಿಗಿ ಬಂದೋಬಸ್ತ್ ಕ್ರಮ ಕೈಗೊಳ್ಳಲು ಸೂಚನೆ
ಇಸ್ಲಾಮಾಬಾದ್, ಆ.8: ಪಾಕಿಸ್ತಾನದ ತಾಲಿಬಾನ್ ಮುಖ್ಯಸ್ಥ ಬೈತುಲ್ಲಾ ಮೆಹ್ ಸೂದ್ ಸತ್ತಿಲ್ಲ ಎಂದು ಉಗ್ರವಾದಿ ಸಂಘಟನೆಯೊಂದರ ಮುಖ್ಯಸ್ಥ ಹೇಳಿದ್ದಾನೆ. ಬೈತುಲ್ಲಾ ಮೃತಪಟ್ಟಿದ್ದಾನೆ ಎಂಬ ಸುದ್ದಿ ಶುಕ್ರವಾರವಷ್ಟೇ ದೃಢಪಟ್ಟಿತ್ತು. ''ತೆಹರೀಕ್ ಇ ತಾಲಿಬಾನ್ ಸಂಘಟನೆಯ ಮುಖ್ಯಸ್ಥ ಬೈತುಲ್ಲಾ ಹತನಾಗಿದ್ದಾನೆ ಎಂಬ ಸುದ್ದಿ ಹಾಸ್ಯಾಸ್ಪದ. ಪಾಕಿಸ್ತಾನದ ಗುಪ್ತಚರ ಇಲಾಖೆಯ ಕೈವಾಡವಿದ್ದು, ಮಾಧ್ಯಮಗಳನ್ನು ದಾರಿತಪ್ಪಿಸಿದೆ'' ಎಂದು ಹಕೀಮುಲ್ಲಾ ಮೆಸೂದ್ ಹೇಳಿದ್ದಾನೆ. ಓರಕಜಾಯ್,
ಇಸ್ಲಾಮಾಬಾದ್, ಆ. 7 : ಅಮೇರಿಕಾದ ಮಿಲಿಟರಿ ಪಡೆಗಳು ನಡೆಸಿದ ಡ್ರೋನ್ ಕ್ಷಿಪಣಿ ದಾಳಿಯಲ್ಲಿ ಪಾಕಿಸ್ತಾನ ತಾಲಿಬಾನ್ ಮುಖ್ಯಸ್ಥ ಬೈತುಲ್ಲಾ ಮೆಹ್ಸೂದ್, ಆತನ ಪತ್ನಿ ಮತ್ತು ಅವನ ಅಂಗರಕ್ಷಕರು ಮೃತಪಟ್ಟಿರಬಹುದು ಎಂದು ಪಾಕಿಸ್ತಾನದ ಆಂತರಿಕ ವ್ಯವಹಾರಗಳ ಸಚಿವ ರೆಹಮಾನ್ ಮಲಿಕ್ ಗುರುವಾರ ರಾತ್ರಿ (ಆ 6) ಟಿವಿ ವಾಹಿನಿಗೆ ತಿಳಿಸಿದ್ದಾರೆ. ಎರಡು ದಿನಗಳ
ಅಹಮದಾಬಾದ್, ಜು. 28 : ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಮಾರ್ಪಾಡಿಗೆ ರಾಷ್ಟ್ರಪತಿಗಳು ನೀಡಿದ್ದ ಸಲಹೆ ಸೂಚನೆಗಳನ್ನು ದಿಕ್ಕರಿಸಿ ಯಾವುದೇ ಬದಲಾವಣೆಗಳನ್ನು ಮಾಡದೆ ಇಂದು ಗುಜರಾತ್ ಸರಕಾರ ವಿಧಾನಸಭೆಯಲ್ಲಿ ಸರ್ವನುಮತದಿಂದ ಕಾಯ್ದೆಯನ್ನು ಅಂಗೀಕರಿಸಿತು. ಕರ್ನಾಟಕದ ಕೋಕಾ ಮತ್ತು ಮಹಾರಾಷ್ಟ್ರದಲ್ಲಿರುವ ಮೋಕಾ ಕಾಯ್ದೆಯಂತೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಗುಜಕೋಕಾ (GUJCOC) ಕಾಯ್ದೆಗೆ ಹಸಿರು ನಿಶಾನೆ ತೋರಿಸಿದ್ದಾರೆ. 2004ರಲ್ಲಿ