clear
clear
Search results for "Third front" in Oneindia Kannada
ಮುಂಬೈ, ಮೇ.16: ಲೋಕಸಭೆ ಚುನಾವಣಾ ಫಲಿತಾಂಶಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಒಮ್ಮೆ ಪ್ರಧಾನಿ ಅಭ್ಯರ್ಥಿ ಅನ್ನಿಸಿಕೊಂಡಿದ್ದ ಎನ್ ಸಿಪಿ ಮುಖಂಡ ಶರದ್ ಪವಾರ್ ಪ್ರಧಾನ ಮಂತ್ರಿ ಹುದ್ದೆ ಕಾಂಗ್ರೆಸ್ ಪಕ್ಷಕ್ಕೇ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಶರದ್ ಪವಾರ್, ಕಾಂಗ್ರೆಸ್ ನೇತೃತ್ವದ ಯುಪಿಎ ಮುನ್ನಡೆ ಸಾಧಿಸಿದ್ದು ಪ್ರಧಾನ ಮಂತ್ರಿ ಕಾಂಗ್ರೆಸ್ ಪಕ್ಷದವರೇ

ನವದೆಹಲಿ, ಮೇ.16: ಕಾಂಗ್ರೆಸ್ ನೇತೃತ್ವದ ಯುಪಿಎ 240 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಬಿಜೆಪಿ ನೇತೃತ್ವದ ಎನ್ ಡಿಎ 162 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತೃತೀಯ ರಂಗ 89, ಚತುರ್ಥರಂಗ 32 ಮತ್ತು ಇತರೆ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಯುಪಿಎ , ಎನ್ ಡಿಎ ಹಾಗೂ ತೃತೀಯ ರಂಗ ತಲಾ ಒಂದೊಂದು ಕ್ಷೇತ್ರದಲ್ಲಿ

ನವದೆಹಲಿ, ಮೇ, 16 ; ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರ ಹಿಡಿಯುವ ಸಾಧ್ಯತೆಗಳು ಕಂಡು ಬರತೊಡಗಿವೆ. ಎನ್ ಡಿಎಗೆ ಅಧಿಕಾರ ಮತ್ತೆ ಗಗನಕುಸುಮವಾಗುವ ಸಾಧ್ಯತೆಗಳಿವೆ. ಇತ್ತೀಚಿನ ವರದಿ ಬಂದಾಗ 190 ಕ್ಷೇತ್ರಗಳಲ್ಲಿ 123 ಕ್ಷೇತ್ರಗಳಲ್ಲಿ ಯುಪಿಎ, 90 ಕ್ಷೇತ್ರಗಳಲ್ಲಿ ಎನ್ ಡಿಎ ಮುಂದಿದೆ. ಮೈನ್ ಪುರಿಯಲ್ಲಿ ಮುಲಾಯಂ ಸಿಂಗ್ ಯಾದವ್- ಮುನ್ನಡೆಕಮ್ಮಮ್ ನಲ್ಲಿ ರೇಣುಕಾ

ಬೆಂಗಳೂರು, ಮೇ. 15 : ಪ್ರಮುಖ ಪಕ್ಷಗಳೆಲ್ಲ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲಕ್ಕಾಗಿ ತೀವ್ರ ಹುಡುಕಾಟ ಆರಂಭಿಸಿವೆ. ಫಲಿತಾಂಶ ಹೊರಬಿದ್ದ ನಂತರ ಯಾರು ಯಾರೊಂದಿಗೆ ಕೈಜೋಡಿಸುತ್ತಾರೋ ಎನ್ನವುದು ಸದ್ಯ ಹೇಳುವುದು ಅಸಾಧ್ಯ. ಶನಿವಾರ ಸಂಜೆ ನಂತರ ಆ ಪ್ರಕ್ರಿಯೆಗಳು ಆರಂಭಗೊಳ್ಳುತ್ತವೆ. ಸೋನಿಯಾ-ಅಡ್ವಾಣಿ, ಮಾಯಾವತಿ-ಮುಲಾಯಂ ಸಿಂಗ್ ಕೈಜೋಡಿಸುವುದಿಲ್ಲ ಎನ್ನುವುದನ್ನು ಹೊರತುಪಡಿಸಿದರೆ, ಉಳಿದ ಎಲ್ಲ ಪಕ್ಷಗಳಿಗೆ ಎಲ್ಲ ಸಾಧ್ಯತೆಗಳು

ನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ

ನವದೆಹಲಿ, ಮೇ. 14 : ಅತಂತ್ರ ಸಂಸತ್ ನಿರ್ಮಾಣವಾಗಲಿದೆ ಎಂಬ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆಯೇ ವಿವಿಧ ರಾಜಕೀಯ ಮುಖಂಡರು ಪ್ರಾದೇಶಿಕ ಪಕ್ಷಗಳ ಮನವೊಲಿಸುವ ಕಾರ್ಯದಲ್ಲಿ ನಿರತವಾಗಿವೆ. ಬಿಜೆಪಿ ಪಕ್ಷದ ಪರವಾಗಿ ನರೇಂದ್ರ ಮೋದಿ ಬಿಜಿಯಾಗಿದ್ದು, ಮುಖ್ಯವಾಗಿ ಎನ್ ಡಿಎ ಹಳೆಯ ಮೈತ್ರಿಕೂಟವಾಗಿದ್ದ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ತೆಲುಗು ದೇಶಂ

ಮುಂಬೈ, ಮೇ. 14 : ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕೇವಲ 48 ಗಂಟೆಗಳು ಬಾಕಿ ಉಳಿದಿವೆ. ಪಕ್ಷಗಳು ಮತ್ತು ರಾಜಕೀಯ ನಾಯಕರ ಮೇಲೆ ದೇಶಾದ್ಯಂತ ಬೆಟ್ಟಿಂಗ್ ಗಳು ಜೋರಾಗಿ ನಡೆಯತೊಡಗಿದೆ. ಒಂದು ಮೂಲದ ಪ್ರಕಾರ ಕೋಟಿಗಟ್ಟಲೆ ಬೆಟ್ಟಿಂಗ್ ದಂಧೆ ನಡೆದಿದೆ ಎಂದು ತಿಳಿದು ಬಂದಿದೆ. ಬೆಟ್ಟಿಂಗ್ ನಲ್ಲಿ ಪ್ರಧಾನಮಂತ್ರಿ ಹುದ್ದೆಗೆ ಪ್ರಸ್ತುತ ಪ್ರಧಾನಿ ಮನಮೋಹನ್ ಸಿಂಗ್ ಪ್ರಥಮ

ನವದೆಹಲಿ, ಮೇ. 14 : ಖಾಸಗಿ ವಾಹಿನಿಗಳ ನಡೆಸಿದ ಚುನಾವಣೆ ನಂತರ ಸಮೀಕ್ಷೆಯಲ್ಲಿ ಸರಕಾರ ರಚಿಸಲು ತೃತೀಯ ರಂಗದ ಪಾತ್ರ ಅತೀ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರಕಟಿಸಿವೆ. ಎಡಪಕ್ಷಗಳು ಸೇರಿ ತೃತೀಯ ರಂಗದಲ್ಲಿರುವ ಪಕ್ಷಗಳ ಮುಖಂಡರು ಮೇ 16ರ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದರೆ, ಒಂದಂತೂ ಸತ್ಯ ಯಾವ ಕಾರಣಕ್ಕೂ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ

ಬೆಂಗಳೂರು, ಮೇ. 13 : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ರಾತ್ರಿ ಭೇಟಿ ಮಾಡಿ ಚರ್ಚೆ ನಡೆಸಿರುವ ವಿಷಯಕ್ಕೆ ವಿಶೇಷ ಅರ್ಥವೇನು ಇಲ್ಲ. ಜೆಡಿಎಸ್ ಇಂದಿಗೂ ಕೂಡಾ ತೃತೀಯರಂಗದಲ್ಲಿದೆ. ಕೇಂದ್ರ ಸರಕಾರ ರಚನೆಯಲ್ಲಿ ತೃತೀಯ ರಂಗ ಬಹುಮುಖ್ಯ ಪಾತ್ರ ವಹಿಸಲಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ

ಮಂಗಳೂರು, ಮೇ. 13 : ದೇವೇಗೌಡ, ಕುಮಾರಸ್ವಾಮಿ ಪ್ರಾಮಾಣಿಕ ರಾಜಕಾರಣ ಮಾಡುತ್ತಿರುವುದಾದರೆ ದೆಹಲಿಯಲ್ಲಿ ಮಂಗಳವಾರ ರಾತ್ರಿ ಕುಮಾರಸ್ವಾಮಿಯವರು ಮುಖ ಮುಚ್ಚಿಕೊಂಡು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ಮಾಡಿದ್ದನ್ನು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದ ಗೌಡ ಸವಾಲು ಹಾಕಿದರು.ಅವರು ಮಂಗಳೂರಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿಯವರು ಪಾರದರ್ಶಕ ರಾಜಕಾರಣಿಯಾಗಿದ್ದರೆ ಸೋನಿಯಾಗಾಂಧಿಯವರೊಂದಿಗೆ ಮಾಡಿರುವ ಮಾತುಕತೆಯನ್ನು ಬಹಿರಂಗಪಡಿಸಿ

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು