ಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್
ಜಮ್ಮು, ಸೆ. 29 : ಇಲ್ಲಿಗೆ 195 ಕಿ.ಮೀ ದೂರದ ರಾಜೌರಿ ಜಿಲ್ಲೆಯ ತನ್ನಾಮ೦ಡಿಯ ಅಹಮದ್ ಎಂಬವರ ಮನೆಗೆ ನುಗ್ಗಿದ ಇಬ್ಬರು ಶಸ್ತ್ರಸಜ್ಜಿತ ಉಗ್ರರಿಗೆ ಗ್ರಹಚಾರ ಕಾದಿತ್ತು. ಮನೆಯಲ್ಲಿದ್ದ ಗೃಹಿಣಿ ಕೊಡಲಿಯನ್ನು ಕೈಗೆತ್ತಿಕೊ೦ಡವಳೇ ಒಬ್ಬನನ್ನು ಕೊಚ್ಚಿ ಸ್ಥಳದಲ್ಲೇ ಕೊಂದಳು. ಇನ್ನೊಬ್ಬನಿಗೆ ಕೊಡಲಿ ಏಟು ಬಿತ್ತಾದರೂ ಆತ ಪರಾರಿಯಾಗುವಲ್ಲಿ ಯಶಸ್ವಿಯಾದ.ಮನೆಗೆ ನುಗ್ಗಿದ ಉಗ್ರರು ಮನೆಯವರನ್ನು ಯಾವುದೇ ವಿಷಯಕ್ಕೆ ಸ೦ಬ೦ಧಿಸಿದ೦ತೆ
ಮರ ತುಂಬಾ ಎಲೆಪ್ರತಿ ಎಲೆಗೊಂದೊಂದು ರೂಪ ನೆರಳುಬುಡ ತುಂಬಾ ಬೇರುಮೇಲೆ ಹುಳುಕು ಮುಚ್ಚಲು ಕಟ್ಟೆ ಅಶ್ವತ್ಥದ ಕಟ್ಟೆಗೆಪ್ರದಕ್ಷಿಣೆ ಮಾಡಿನಮಸ್ಕಾರ ಮಾಡುತಿದ್ದಅವಳು ಬಸಿರಾಗಿದ್ದಳು ಸೂರ್ಯನತ್ತಲೆ ಮುಖ ಮಾಡಿದೃಷ್ಟಿ ಬದಲಾಯಿಸಿ ಇವಳತ್ತ ನೋಡಿನದಿಯಲ್ಲಿ ಮುಳುಗೇಳುತಿದ್ದಪಡ್ಡೆ ಹುಡುಗರು ದಂಗಾಗಿದ್ದರು ಸುದ್ದಿ ತಿಳಿದಾಗೆಲ್ಲ ಒಬ್ಬರ ಮೇಲೊಬ್ಬಯುವಕರ ನಡುವೆ ಸಂಶಯಅಪರಿಚಿತ ಹಿರಿಯರೆಂದರು ಒಳ್ಳೆ ಹುಡುಗಿ ಹೀಗಾಗಿಬಿಟ್ಟಳು ದೇಗುಲದ ಅರ್ಚಕರು, ಬಾಣಸಿಗರುಬಾವಿಕಟ್ಟೆ ಮೇಲೆ ಶುದ್ಧಿಕರಣಕೆಜಲ ಎತ್ತುವಾಗ
ದಾವಣಗೆರೆ, ಆ. 11 : ದೇಶದಾದ್ಯಂತ ಹಂದಿಜ್ವರದ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿರುವ ಮುನ್ಸೂಚನೆ ದೊರೆತಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ (ಎಸ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬಳು ಹಂದಿಜ್ವರದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ತರಿಕೇರೆ ತಾಲ್ಲೂಕಿನ ಬಗ್ಗವಳ್ಳಿ ಗ್ರಾಮದ ಜ್ಯೋತಿ (29) ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ದಿನಗಳ ಹಿಂದೆ ಜ್ಯೋತಿ ಎಸ್
ತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ
ಮುಂಡರಗಿ, ಜೂ. 22 : ಬಲವಾಗಿ ಗಾಳಿ ಬೀಸಿದ ಹಿನ್ನೆಲೆಯಲ್ಲಿ ಎರಡು ತೆಪ್ಪಗಳು ಮುಳುಗಿದ್ದರಿಂದ 9 ಮಂದಿ ಮೃತಪಟ್ಟಿದ್ದು, 3 ಮಂದಿ ಮಹಿಳೆಯರು ನಾಪತ್ತೆಯಾಗಿರುವ ದಾರುಣ ಘಟನೆ ಮುಂಡರಗಿ ತಾಲ್ಲೂಕು ವಿಟ್ಲಾಪುರ ಬಳಿ ಇರುವ ತುಂಗಭದ್ರಾ ನದಿಯಲ್ಲಿ ನಡೆದಿದೆ. ಹೂವಿನ ಹಡಗಲಿ ತಾಲ್ಲೂಕು ಮಾಗಳ ಗ್ರಾಮದಿಂದ ಮುಂಡರಗಿ ತಾಲ್ಲೂಕು ವಿಟ್ಲಾಪುರಕ್ಕೆ ತೆರಳತ್ತಿದ್ದ ಎರಡು ತೆಪ್ಪದಲ್ಲಿ ಸುಮಾರು 15
ಕನ್ನಡ ನಿರ್ಮಾಪಕರು ಬೀಸಿದ ಬಲೆಗೆ ನಟಿ ತ್ರಿಶಾ ಬೀಳಲಿಲ್ಲ ಎಂಬುದು ನಿಜ. ಆದರೆ ಈ ಬಂಗಾರದ ಮೀನಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಬಲು ಬೇಡಿಕೆ ಇದೆ. ಸದಾ ಉತ್ಸಾಹದಿಂದ ಪುಟಿಯುವ ತ್ರಿಶಾ ತಮ್ಮ ಆರೋಗ್ಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.''ಬೆಳಗಿನಿಂದ ಸಂಜೆಯ ತನಕ ಕತ್ತೆ ತರಹ ದುಡಿದು ನೇರವಾಗಿ ಮನೆಗೆ ಬರುವುದು ನನ್ನಿಂದಾಗದ ಕೆಲಸ. ಹೆಣ್ಣು ಮಕ್ಕಳೆಂದರೆ ಹಾಗಿರಬೇಕು, ಹೀಗಿರಬೇಕು
ಕನ್ನಡ ನಿರ್ಮಾಪಕರು ಬೀಸಿದ ಬಲೆಗೆ ನಟಿ ತ್ರಿಶಾ ಬೀಳಲಿಲ್ಲ ಎಂಬುದು ನಿಜ. ಆದರೆ ಈ ಬಂಗಾರದ ಮೀನಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಬಲು ಬೇಡಿಕೆ ಇದೆ. ಸದಾ ಉತ್ಸಾಹದಿಂದ ಪುಟಿಯುವ ತ್ರಿಶಾ ತಮ್ಮ ಆರೋಗ್ಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.''ಬೆಳಗಿನಿಂದ ಸಂಜೆಯ ತನಕ ಕತ್ತೆ ತರಹ ದುಡಿದು ನೇರವಾಗಿ ಮನೆಗೆ ಬರುವುದು ನನ್ನಿಂದಾಗದ ಕೆಲಸ. ಹೆಣ್ಣು ಮಕ್ಕಳೆಂದರೆ ಹಾಗಿರಬೇಕು, ಹೀಗಿರಬೇಕು
ಈಗಾಗಲೇ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಹಸೀನಾ’ ಫ್ರೆಂಚ್, ರಷ್ಯನ್, ಜರ್ಮನ್, ಪರ್ಶಿಯನ್ ಮತ್ತು ಇಂಗ್ಲಿಷ್ ಭಾಷೆಗೆ ಡಬ್ ಆಗುತ್ತಿದೆ. ಆ ಮೂಲಕ ವಿದೇಶಿ ಪ್ರೇಕ್ಷಕರನ್ನು ತಲುಪಲಿದೆ. ಮುಸ್ಲಿಂ ಮಹಿಳೆಯಾಬ್ಬಳ ಬದುಕು ಮತ್ತು ಬವಣೆ ಬಣ್ಣಿಸುವ ‘ಹಸೀನಾ’ ಚಿತ್ರ, ಈ ಪ್ರಯತ್ನದ ಮೂಲಕ ವಿಶ್ವದೆಲ್ಲೆಡೆ ಚರ್ಚೆಗೆ ಗುರಿಯಾಗಲಿದೆ. ಆ ಮೂಲಕ ಕನ್ನಡ ಪರಿಮಳ
*ಎಂ.ವಿನೋದಿನಿಮಹಾನಗರವೆಂಬ ಕಗ್ಗಾಡಿನಲ್ಲಿ ಫ್ಲಾಟುಗಳ ಮೇಲೆ ಬದುಕು. ಆ ಫ್ಲಾಟಿಗೊಂದು ಬಾಲ್ಕನಿ ಇದ್ದರೆ ಅಥವಾ ಟೆರೇಸಿಗೆ ಹೋಗಿ ಆಕಾಶ ನೋಡುವ ಅವಕಾಶ ಇದ್ದರೆ....ಅಂತಹವರು ಅದೃಷ್ಟವಂತರು. ಆದರೆ ಹಾಗೆ ಆಕಾಶ ದಿಟ್ಟಿಸಿದಾಗಲೆಲ್ಲ ನೆನಪುಗಳೇ ಅಲ್ಲವೇ ಧಾಂಗುಡಿ ಇಡುವುದು. ಯಾವುದೋ ಸಣ್ಣ ಹಳ್ಳಿಯಲ್ಲಿ ಕಳೆದ ಬಾಲ್ಯ, ಶಾಲೆ, ಕಲಿಕೆ, ಇನ್ನೇನೇನೋ ಹುಚ್ಚಾಟಗಳು... ಆ ಕಾಲದಲ್ಲಿ ನಮಗಿದ್ದ ಅವಕಾಶ ಈಗ ಮಕ್ಕಳಿಗಿಲ್ಲವಲ್ಲ ಅಂತ