Search results for "Yogeeshwar" in Oneindia Kannada
ಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು